‘ವೈಲ್ಡ್ ಕರ್ನಾಟಕ’ ಸಾಕ್ಷ್ಯಚಿತ್ರಕ್ಕೆ ರಿಷಬ್ ಧ್ವನಿ: ಜೂನ್​ 5ಕ್ಕೆ ಡಿಸ್ಕವರಿ ಚಾನೆಲ್’ನಲ್ಲಿ ಪ್ರಸಾರ

ಬೆಂಗಳೂರು, ಮೇ 28, 2020 (www.justkannada.in): ಜೂನ್​ 5 ರಂದು ಸಂಜೆ 6 ಗಂಟೆಗೆ ರಿಷಬ್ ಶೆಟ್ಟಿ ಅವರ ಹಿನ್ನಲೆ ಧ್ಚನಿಯಲ್ಲಿ ಕರ್ನಾಟಕ ವನ್ಯಜೀವಿಗಳ ಕುರಿತಾದ ಸಾಕ್ಷ್ಯಚಿತ್ರ ಪ್ರಸಾರವಾಗಲಿದೆ.

ಕರ್ನಾಟಕ ಅರಣ್ಯ ಇಲಾಖೆಯ ಅಡಿಯಲ್ಲಿ ವನ್ಯ ಜೀವಿಗಳ ಕಥೆಯನ್ನು ಕನ್ನಡದಲ್ಲಿ ನಟ ನಿರ್ದೇಶಕ ರಿಷಬ್​ ಶೆಟ್ಟಿ ಹೇಳಲಿದ್ದಾರೆ.

ಈ ಕಾರ್ಯಕ್ರಮ ಡಿಸ್ಕವರಿ ಚಾನೆಲ್​ನಲ್ಲಿ ಮೂಡಿ ಬರಲಿದೆ.  ಸ್ಯಾಂಡಲ್​​​ವುಡ್​ ನಟ, ನಿರ್ದೇಶಕ ರಿಷಭ್​ ಶೆಟ್ಟಿ ಹೊಸ ಕಥೆಯನ್ನು ಹೇಳಲು ಹೊರಟ್ಟಿದ್ದಾರೆ.