ಕಾನೂನು ವಿವಿಯಲ್ಲೇ ಇದೇನ್‌ ‘LAW ‘; ಸರಕಾರಕ್ಕೆ ಪತ್ರ ಬರೆದ ರಿಜಿಸ್ಟ್ರಾರ್.!

  ಬೆ೦ಗಳೂರು, ಮೇ.28, 2024: (www.justkannada.in news )  ರಾಜ್ಯ ಕಾನೂನು ವಿಶ್ವವಿದ್ಯಾಲಯದ ಗ್ರಂಥಾಲಯಕ್ಕೆ ಪುಸ್ತಕಗಳ ಖರೀದಿಯಲ್ಲಿ ಭ್ರಷ್ಟಾಚಾರ ನಡೆದಿರುವ ಬಗ್ಗೆ ಕುಲಸಚಿವರಾದ ಅನುರಾಧ ವಸ್ತ್ರದ್ ಅವರು ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಪುಸ್ತಕಗಳ ಖರೀದಿಗೆ ಸಂಬಂಧಿಸಿದಂತೆ KTPP ಕಾಯ್ದೆ ನಿಯಮ ಪಾಲನೆಯಾಗಿಲ್ಲ ಮತ್ತು ದರಪಟ್ಟಿ ಸಹ ಪಡೆದಿಲ್ಲ ಎಂದಿರುವ ಕುಲಸಚಿವರು, ಪುಸ್ತಕಗಳ ಖರೀದಿ ಮತ್ತು ಸರಬರಾಜಿಗೆ ಸಂಬಂಧಿಸಿದಂತೆ ಯಾವುದೇ ಕಾರ್ಯಾದೇಶವನ್ನೂ ಹೊರಡಿಸಿಲ್ಲ.  ಈ ವಿಷಯ ಕುಲಪತಿಗಳ ಗಮನಕ್ಕೆ ತಂದಿದ್ದರೂ ಸಹ ಯಾವುದೇ ಕ್ರಮವಾಗಿಲ್ಲ ಎಂದಿದ್ದಾರೆ. ಈ ಹಿನ್ನೆಲೆಯಲ್ಲಿ … Continue reading ಕಾನೂನು ವಿವಿಯಲ್ಲೇ ಇದೇನ್‌ ‘LAW ‘; ಸರಕಾರಕ್ಕೆ ಪತ್ರ ಬರೆದ ರಿಜಿಸ್ಟ್ರಾರ್.!