ಲಂಚಕ್ಕಾಗಿ ಬೇಡಿಕೆ : ಬಿಬಿಎಂಪಿ ಗುತ್ತಿಗೆದಾರನ ಹೆಂಡತಿಯನ್ನು ಮಂಚಕ್ಕೆ ಕರೆದ ಬಿಜೆಪಿ ಶಾಸಕ ಮುನಿರತ್ನ..!

  ಬೆಂಗಳೂರು, ಸೆ.14,2024: (www.justkannada.in news) ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿಯ ಶಾಸಕ ಮುನಿರತ್ನ ಮತ್ತು ಆಪ್ತ ವಸಂತ್ ಕುಮಾರ್ ಘನತ್ಯಾಜ್ಯ ಸಂಗ್ರಹಣೆ ಮತ್ತು ವಿಲೇವಾರಿ ಸಂಬಂಧ ಗುತ್ತಿಗೆದಾರರೊಬ್ಬರಿಂದ ಲಂಚಕ್ಕಾಗಿ ಬೇಡಿಕೆ ಇಟ್ಟಿದ್ದು ಇದಕ್ಕಾಗಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ದೂರು ನೀಡಲಾಗಿದೆ. ಬಿಜೆಪಿ ಶಾಸಕ ಮುನಿರತ್ನ ಮತ್ತು ಬಿಬಿಎಂಪಿ ಗುತ್ತಿಗೆದಾರ ಚಲುವರಾಜು ಎಂಬುವವರ ನಡುವೆ ನಡೆದ ಸಂಭಾಷಣೆ ಆಡಿಯೋ ಬಹಿರಂಗಗೊಂಡಿದ್ದು ಅದು ಸೋಷಿಯಲ್‌ ಮೀಡಿಯಾಗಳಲ್ಲಿ  ವೈರಲ್ ಆಗಿದೆ. ಇದರ ಬೆನ್ನಲ್ಲೇ ಮುನಿರತ್ನ ವಿರುದ್ಧ ಕೊಲೆ … Continue reading ಲಂಚಕ್ಕಾಗಿ ಬೇಡಿಕೆ : ಬಿಬಿಎಂಪಿ ಗುತ್ತಿಗೆದಾರನ ಹೆಂಡತಿಯನ್ನು ಮಂಚಕ್ಕೆ ಕರೆದ ಬಿಜೆಪಿ ಶಾಸಕ ಮುನಿರತ್ನ..!