ಒಕ್ಕಲಿಗ ಸಿಎಂ ಕೆಳಗಿಳಿಸಿದ್ದನ್ನ ಸ್ವಾಮೀಜಿ ಕೇಳಬೇಕಿತ್ತು-ಮೈತ್ರಿ ನಾಯಕರ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಲೇವಡಿ.

ಬೆಂಗಳೂರು,ಏಪ್ರಿಲ್,10, 2024 (www.justkannada.in): ಆದಿಚುಂಚನಗಿರಿ ಮಠಕ್ಕೆ ಜೆಡಿಎಸ್-ಬಿಜೆಪಿ ಮೈತ್ರಿ ನಾಯಕರು ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ ಶಿವಕುಮಾರ್ ಲೇವಡಿ ಮಾಡಿದ್ದಾರೆ. ಈ ಕುರಿತು ಮಾತನಾಡಿರುವ ಡಿಸಿಎಂ ಡಿ.ಕೆ ಶಿವಕುಮಾರ್, ನಮ್ಮ ಅಭ್ಯರ್ಥಿಗಳು ಸಹ ಸ್ವಾಮೀಜಿಗಳ ಬಳಿ ಹೋಗಿದ್ದರು ಸ್ವಾಮೀಜಿ ಯಾರಿಗೂ ಬೆಂಬಲಿಸಲ್ಲ. ಸ್ವಾಮೀಜಿ ಆಶೀರ್ವಾದ ಮಾಡುತ್ತಾರೆ. ವಿಭೂತಿ ಹಚ್ಚುತ್ತಾರೆ. ಸ್ವಾಮೀಜಿ ನಮ್ಮ ಪರವೂ ಅಲ್ಲ ಬಿಜೆಪಿ ಪರವೂ ಅಲ್ಲ ಎಂದರು. ಮೈತ್ರಿ ಸರ್ಕಾರ ಬೀಳಿಸಿದ್ದೇ ಬಿಜೆಪಿಯವರು ಅಲ್ವಾ..? ನಮ್ಮ ಒಕ್ಕಲಿಗೆ … Continue reading ಒಕ್ಕಲಿಗ ಸಿಎಂ ಕೆಳಗಿಳಿಸಿದ್ದನ್ನ ಸ್ವಾಮೀಜಿ ಕೇಳಬೇಕಿತ್ತು-ಮೈತ್ರಿ ನಾಯಕರ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಲೇವಡಿ.